Gokhale Institute of Public Affairs
Public Life Must be spiritualized - G. K. Gokhale
ಡಾ. ಯು. ಸೂರ್ಯನಾಥ ಕಾಮತ್
ಅಹುದು ಬಾಳ್ ಭಂಡತನವಿಹದಿ ಬಾಳ್ ಮುಗಿಯುವೊಡೆ |
ಕಹಿಯೊಗರು ಕಾಯಿ, ಮಿಡಿತನದೊಳದು ಮುಗಿಯೆ ||
ಸಿಹಿಯಹುದು ಕಾಯಿ ಹಣ್ಣಾಗೆ, ಜೀವಿತವಂತು |
ಮಹಿಮೆಗೊಳುವುದು ಮಾಗೆ - ಮಂಕುತಿಮ್ಮ ||