Gokhale Institute of Public Affairs
Public Life Must be spiritualized - G. K. Gokhale
ಪ್ರೊ. ಕೆ. ಎಸ್. ನಾರಾಯಣಾಚಾರ್ಯ
ಧಾರುಣಿಯ ನಡಿಗೆಯಲಿ ಮೇರುವಿನ ಗುರಿಯಿರಲಿ |
ಮೇರುವನು ಮರೆತಂದೆ ನಾರಕಕೆ ದಾರಿ ||
ದೂರವಾದೊಡದೇನು? ಕಾಲು ಕುಂಟಿರಲೇನು? |
ಊರ ನೆನಪೇ ಬಲವೊ - ಮಂಕುತಿಮ್ಮ ||