Gokhale Institute of Public Affairs
Public Life Must be spiritualized - G. K. Gokhale
ವಿದ್ವಾನ್ ಶ್ರೀರಾಮ್ ಭಟ್
ಇಂದ್ರಿಯಾತೀತವನು ಪಿಡಿಯಲಿಂದ್ರಿಯಕಳವೆ? |
ಇಂದ್ರಧನು ಕೈದೋಟಿ ಕೊಂಕಿಗೆಟಕುವುದೆ? ||
ಸಂದೃಶ್ಯವಾತ್ಮವಾತ್ಮಕೆ ಬೇರೆ ಕರಣದಿಂ |
ತಂದ್ರಿ ಬಿಡೆ ದೊರೆವುದದು - ಮಂಕುತಿಮ್ಮ ||